ಗ್ರಾಮದೇವಿ ಶಾಂತಾದುರ್ಗೆ ದೇಗುಲಕ್ಕೆ ತಾಮ್ರ ಮೇಲ್ಛಾವಣಿ ಹೊದಿಕೆ ಹಿನ್ನೆಲೆ ಸಂಪನ್ಮೂಲ ಕ್ರೂಡಿಕರಣಕ್ಕೆ ಭಕ್ತರಲ್ಲಿ ಮನವಿ!
ಅಂಕೋಲಾ: ಭೂಮ್ತಾಯಿ, ಶಕ್ತಿ ದೇವತೆ, ಗ್ರಾಮದೇವತೆ,ಅಮ್ಮನವರು ಎಂದೆಲ್ಲ ಕರೆಯಿಸಿಕೊಳ್ಳುವ ಅಂಕೋಲೆಯೊಡತಿ ಶ್ರೀಶಾಂತಾದುರ್ಗಾ ದೇವಿಯ ಸಂಸ್ಥಾನವು ಜೀರ್ಣಾವ್ಯವಸ್ಥೆಗೆ ತಲುಪಿದ್ದು, ಹಳೆಯ ಹಂಚಿನ ಮೇಲ್ಛಾವಣಿಯನ್ನು ತೆರವುಗೊಳಿಸಿ ಸಂಪೂರ್ಣ ತಾಮ್ರದ ಮೇಲ್ಛಾವಣಿ ಅಳವಡಿಸಲು ಆಡಳಿತ ಮಂಡಳಿ ನಿರ್ಧರಿಸಿದ್ದು, ಭಕ್ತರಿಂದ ಸಂಪನ್ಮೂಲ ಕ್ರೂಡಿಕರಣಕ್ಕೆ ಮನವಿ ಪತ್ರವನ್ನು ತಯಾರಿಸಿದ್ದು,ಅದನ್ನು…
