ಮೀಟರ್ ಬಡ್ಡಿ ದಂಧೆಯ ಕಿಂಗ್ಪಿನ್ ತಡರಾತ್ರಿ ಹೋಟೆಲ್ನಲ್ಲಿ ಬರ್ಬರವಾಗಿ ಹ*ತ್ಯೆ!
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಬಳಿಯ ಹೋಟೆಲ್ವೊಂದಕ್ಕೆ ನಡುರಾತ್ರಿ ನುಗ್ಗಿದ ದುಷ್ಕರ್ಮಿಗಳು, ಮೀಟರ್ ಬಡ್ಡಿ ದಂಧೆಯ ಕಿಂಗ್ಪಿನ್ ಜಮೀರ್ ಅಹ್ಮದ್ನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.
ಸಹ್ಯಾದ್ರಿ ಕರಾವಳಿಯ ಜನಧ್ವನಿ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಬಳಿಯ ಹೋಟೆಲ್ವೊಂದಕ್ಕೆ ನಡುರಾತ್ರಿ ನುಗ್ಗಿದ ದುಷ್ಕರ್ಮಿಗಳು, ಮೀಟರ್ ಬಡ್ಡಿ ದಂಧೆಯ ಕಿಂಗ್ಪಿನ್ ಜಮೀರ್ ಅಹ್ಮದ್ನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.
ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಭಾರಿ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, 21 ವರ್ಷದ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.
ಕೆಲಸದಿಂದ ತೆಗೆದುಹಾಕಿದ ದ್ವೇಷದ ಹಿನ್ನೆಲೆಯಲ್ಲಿ ಕತ್ತಿ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಸಿದ್ದಾಪುರ ತಾಲೂಕಿನ ಆರೋಪಿಗೆ ಜಿಲ್ಲಾ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮದುವೆಯ ಹಿಂದಿನ ದಿನ ರಾತ್ರಿ ಅವರು ಮನೆಯಲ್ಲಿದ್ದಾಗಲೇ ಈ ಭೀಕರ ಕೃತ್ಯ ನಡೆದಿದೆ. ಮದುವೆ ಸಮಾರಂಭದ ಹಿನ್ನೆಲೆಯಲ್ಲಿ ಆಗಮಿಸಿದ್ದ ಅವರ ಅಕ್ಕ, ಡಾ. ರಮೇಶ್ ಅವರಿಗೆ ಕರೆ ಮಾಡಿದಾಗ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡು ಸಂಜೆ ಮನೆಗೆ ಹೋಗಿ…
ಯಲ್ಲಾಪುರದ ಬಳಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊ*ಲೆ ಮಾಡಿ, ಆತನ ಶ*ವವನ್ನು ಕಾರಿನಲ್ಲಿಟ್ಟು ಸುಟ್ಟುಹಾಕಿ ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ ಹುಬ್ಬಳ್ಳಿ ಮೂಲದ ಮೂವರು ಹಂತಕರನ್ನು ಯಲ್ಲಾಪುರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಆನ್ಲೈನ್ ಟ್ರೇಡಿಂಗ್ ವಂಚನೆ ಪ್ರಕರಣ ದಾಖಲಾಗಿದೆ. ಕೈಗಾ ಟೌನ್ಶಿಪ್ನ ನಿವೃತ್ತ ನೌಕರರೊಬ್ಬರು ವಾಟ್ಸಾಪ್ ಲಿಂಕ್ ಮೂಲಕ ಟ್ರೇಡಿಂಗ್ ಆಪ್ನಲ್ಲಿ ಹೂಡಿಕೆ ಮಾಡುವ ಆಮಿಷಕ್ಕೆ ಬಲಿಯಾಗಿ 21.76 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಹೊನ್ನಾವರ: ತಾಲೂಕಿನಲ್ಲಿ ನಿರಂತರ ರಸ್ತೆ ಅಪಘಾತಕ್ಕೆ ಹೆದ್ದಾರಿ ಹೋಕರು ಬೆಚ್ಚಿಬಿದ್ದಿದ್ದು,ಅದೇ ರೀತಿಯಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದ್ದು, ಹಳದೀಪುರದ ಬಳಿ ಕಾರು ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆ ರವಿವಾರ ತಡರಾತ್ರಿ ಸಂಭವಿಸಿದೆ. ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಆಗಮಿಸಿದ ಕಾರು ಹಳದೀಪುರ…
ಸಿದ್ದಾಪುರ: ಅಡಿಕೆ ಬೆಲೆ ಹೆಚ್ಚುತ್ತಿದ್ದಂತೆ ಉತ್ತರ ಕನ್ನಡದ ಹಲವಡೆ, ಅಡಿಕೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಅಡಿಗೆ ಕದ್ದಿದ್ದ ಓರ್ವನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ ಘಟನೆ ಸಿದ್ದಾಪುರ ತಾಲೂಕಿನ ಕೋಲಶಿರ್ಶಿಯಲ್ಲಿ ನಡೆದಿದೆ. ಆರೋಪಿಯನ್ನು ಸಿದ್ದಾಪುರದ ಕೋಲಶಿರ್ಶಿಯ ಗುಡ್ಡಕೇರಿ ಮೂಲದ ಕಾಶಿನಾಥ ಕೃಷ್ಣ…
ಅಂಕೋಲಾ:ತಾಲೂಕಿನ ಜೈ ಹಿಂದ ಮೈದಾನದಲ್ಲಿ ಫೆಬ್ರುವರಿ 24,25,26 ರಂದು ರಾಜ್ಯ ಮಟ್ಟದ ಮುಸ್ಲಿಂ ಪ್ರೀಮಿಯರ್ ಲೀಗ್ ನಡೆಯಲಿದೆ ಎಂದು ಪಂದ್ಯಾವಳಿಯ ಸಂಸ್ಥಾಪಕ ಮಂಡಳಿಯ ಸದಸ್ಯ ಪಪ್ಪು ಸಯ್ಯದ್ ಹೇಳಿದರು. ಅವರು ತಾಲೂಕಿನ ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕಳೆದ ಒಂಬತ್ತು…
ಮುಂಡಗೋಡ: ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಎಂಟು ಮಂದಿ ಖತರ್ನಾಕ್ ದರೋಡೆಕೋರರನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು.. ಉತ್ತರ ಕನ್ನಡ ಜಿಲ್ಲೆಗೆ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅಗಮಿಸುತ್ತಿದ್ದಂತೆಯೇ ಅಕ್ರಮ ಚಟುವಟಿಕೆ ಹಾಗೂ ಇನ್ನಿತರ ಕಾನೂನು ವಿರೋದಿ ಚಟುವಟಿಕೆಗೆಳಿಗೆ…