Category: Dandeli

ಕನ್ನಡ ಎನ್ನುವುದೇ ಭಾವೈಕ್ಯತೆಯ ಪ್ರತೀಕ-ಪ್ರೇಮಾ ಟಿ.ಎಮ್.ಆರ್

ದಾಂಡೇಲಿ: ಕನ್ನಡ ಎನ್ನುವುದೇ ಒಂದು ಭಾವೈಕ್ಯತೆಯ ಪ್ರತೀಕ. ಕನ್ನಡ ಎಲ್ಲವನ್ನೂ, ಎಲ್ಲರನ್ನೂ ಒಳಗೊಳ್ಳುತ್ತದೆ. ಇಂಥಹ ಸಾಮರಸ್ಯದ ಕನ್ನಡ ಹಾಗೂ ಕನ್ನಡಿಗರ ಮಾತೃಸಂಸ್ಥೆಯೇ ಕನ್ನಡ ಸಾಹಿತ್ಯ ಪರಿಷತ್ತು. ಇದು ಎಲ್ಲ ಕನ್ನಡಿಗರನ್ನು ಒಂದಾಗಿಸುವ ಮಹಾಮನೆಯಾಗಿದೆ ಎಂದು ಕಾರವಾರದ ಹಿರಿಯ ಲೇಖಕಿ ಪ್ರೇಮಾ ಟಿ.ಎಮ್.ಆರ್…

ವರ್ಷಕ್ಕೊಮ್ಮೆ ದರ್ಶನ ನೀಡುವ ಕವಳೇಶ್ವರ! ದಟ್ಟ ಕಾನನದಲ್ಲಿಯೂ ಹರಿದು ಬಂದ ಭಕ್ತ ಸಾಗರ!

ದಾಂಡೇಲಿ: ಶ್ರೀ ಮಂಜುನಾಥ, ನಟರಾಜ,ಕೈಲಾಸವಾಸಿ,ಹರ,ಮುಕ್ಕಣ್ಣ,ರುದ್ರ ಎಂದೆಲ್ಲ ಕರೆಯಿಸಿಕೊಳ್ಳುವ ಶಿವ ನೀಡಿದ್ದನ್ನು ಬಹುಬೇಗ ಕರುರುಣಿಸುವ ಇಷ್ಟಾರ್ಥ ದೈವವಾಗಿದ್ದಾನೆ.ಅಂತಹ ಮಹಾಬಲೇಶ್ವರನ ಆರಾಧನೆಗೆ ಶಿವರಾತ್ರಿ ಹಬ್ಬ ದೇಶಾದ್ಯಂತ ಸಂಭ್ರಮ ಸಡಗರದಿಂದ ನಡೆಯಿತು. ಹೌದು…ದಾಂಡೇಲಿ ತಾಲೂಕಿನ ಪ್ರಸಿದ್ಧ ಶಿವತಾಣ. ಅಂಬಿಕಾನಗರದ ನಾಗಝರಿ ಕೆಪಿಸಿ ವಿದ್ಯುತ್ ಉತ್ಪಾದನ ಘಟಕದಿಂದ…