ಅಂಕೋಲಾ ಪುರಸಭೆಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ತಡೆಯಾಜ್ಞೆ! ಜನಪ್ರತಿನಿಧಿಗಳ ಅಧಿಕಾರ ಮುಂದುವರಿಕೆ!

ಕಾರವಾರ: ಸ್ಥಳೀಯ ಸಂಸ್ಥೆಗಳ ಆಡಳಿತಾವಧಿ ಮುಗಿದ ಬೆನ್ನಲ್ಲೇ ಶುಕ್ರವಾರ ಸರಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು, ಅಂಕೋಲಾ ಪುರಸಭೆಗೆ ಆಡಳಿತಾಧಿಕಾರಿ ನೇಮಿಸದಂತೆ ತಡೆಯಾಜ್ಞೆ ನೀಡಿರುವ ಧಾರವಾಡ…

Read More
ರಾಷ್ಟ್ರಗೀತೆಗೆ ಸಂಸದ ಕಾಗೇರಿ ಅಪಮಾನ ಮಾಡಿದ್ದಾರೆ ಎಂದು ತಪ್ಪಾಗಿ ಬಿಂಬಿಸುತ್ತಿರುವ ಕಾಂಗ್ರೆಸ್ಸಿಗರು ಕ್ಷಮೆ ಕೇಳಬೇಕು -ಸದಾನಂದ ಭಟ್ ನಿಡುಗೋಡ್

ಶಿರಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜನಗಣಮನ ರಾಷ್ಟ್ರಗೀತೆ ಹೇಗಾಯಿತು ಎನ್ನುವುದರ ಕುರಿತು ಮಾತನಾಡಿರುವುದನ್ನು ಅರಿತುಕೊಳ್ಳದೆ ರಾಷ್ಟ್ರಗೀತೆಗೆ ಅಪಮಾನವಾಗುವ ರೀತಿಯಲ್ಲಿ ಅವರು ಮಾತನಾಡಿದ್ದಾರೆ ಎಂದು ತಪ್ಪಾಗಿ…

Read More
ಜನ..ಗಣ..ಮನ ಬ್ರೀಟಿಷ ಅಧಿಕಾರಿಯನ್ನು ಸ್ವಾಗತಿಸಲು ರಚಿಸಿದ ಗೀತೆ; ರಾಷ್ಟ್ರಗೀತೆಯ ಬಗ್ಗೆ ಸಂಸದ ಕಾಗೇರಿ ವಿವಾದಾತ್ಮಕ ಹೇಳಿಕೆ.

ಕಾರವಾರ: ಹೊನ್ನಾವರ ತಾಲೂಕಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಂದೇ ಮಾತರಂ ಗೀತೆಯನ್ನು ಹೊಗಳುವ ಭರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡುವಂತೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದಾತ್ಮಕ…

Read More
ಇಲಾಖೆ ಆದೇಶಕ್ಕೆ ಸವಾಲು! ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್!ಅಮಾನತ್ತಾದ ಪುರಸಭೆ ಮುಖ್ಯಾಧಿಕಾರಿ ಮತ್ತೊಮ್ಮೆ ಅಧಿಕಾರ ಸ್ವೀಕಾರ! ಏನಿದು ಸುದ್ದಿ?

ಅಂಕೋಲಾ: ಕರ್ತವ್ಯಲೋಪ ಹಾಗೂ ಅಧಿಕಾರ ದುರ್ಬಳಕೆ ಮಾಡಿದ್ದ ಬಗ್ಗೆ ಆರೋಪ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಅಮಾನತ್ತಾಗಿದ್ದ ಪುರಸಭೆ ಮುಖ್ಯಾಧಿಕಾರಿ ಎಚ್ ಅಕ್ಷತಾ ಅವರಿಗೆ ನ್ಯಾಯಾಲಯ ತಾತ್ಕಾಲಿಕ ರಿಲೀಫ್ ನೀಡಿದ್ದು,…

Read More
ಅಯ್ಯಯ್ಯೋ..ರಾಮ…ರಾಮ! ಕಾಮಿಷ್ಟನಾದನೇ ಕಂಪ್ಯೂಟರ್ ಮಾಸ್ತರ ? ತಿಂಗಳು ಕಳೆದರೂ ಕ್ರಮ ಕೈಗೊಳ್ಳದ ಪ್ರಾಚಾರ್ಯೆ? ಏನಿದು ಆರೋಪ?

ಅಂಕೋಲಾ: ದೇಶಾದ್ಯಂತ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಶಾಲಾ-ಕಾಲೇಜುಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದು ಮಾತ್ರ ವಿದ್ಯಾರ್ಥಿ ಹಾಗೂ ಶಿಕ್ಷಕರ ಬಾಂಧವ್ಯಕ್ಕೆ ಕುಂದುಂಟಾಗುತ್ತಿದೆ.…

Read More
ನೀಲಿಕಲ್ಲು ಆರಿಸಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು!

ಅಂಕೋಲಾ: ನೀಲಿಕಲ್ಲು ಅರಿಸಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಲೇಕೇರಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಭಾವಿಕೇರಿಯ ಆನಂದು…

Read More
ಅಮಾನತ್ತುಗೊಂಡ ಮುಖ್ಯಾಧಿಕಾರಿಗೆ ಮತ್ತೊಂದು ಸಂಕಷ್ಟ!ಅಧಿಕಾರಾವಧಿ ಮುಕ್ತಾಯ ಕುರಿತು ಜಿಲ್ಲಾಧಿಕಾರಿಗೆ ತಪ್ಪು ಮಾಹಿತಿ ನೀಡಿದ ಮುಖ್ಯಾಧಿಕಾರಿ ಎಚ್ ಅಕ್ಷತಾ!

ಅಂಕೋಲಾ: ಪುರಸಭೆ ಜನಪ್ರತಿನಿಧಿಗಳ ಅಧಿಕಾರಾವಧಿ ಮುಕ್ತಾಯದ ಕುರಿತು ಜಿಲ್ಲಾಧಿಕಾರಿಗಳಿಗೆ ಆಗಿನ ಮುಖ್ಯಾಧಿಕಾರಿ ಅಕ್ಷತಾ ಎಚ್ ತಪ್ಪು ಮಾಹಿತಿ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಪುರಸಭೆಯ ಜನಪ್ರತಿನಿಧಿಗಳು ಮುಖ್ಯಾಧಿಕಾರಿಯ…

Read More
ಅಂಕೋಲಾ ಪುರಸಭೆಯಲ್ಲಿ ಪೌರಕಾರ್ಮಿಕರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆದ ಲಕ್ಷ್ಮೀ ಪೂಜೆ

ಅಂಕೋಲಾ:ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಅದ್ದೂರಿಯಿಂದ ಆಚರಿಸಲಾಗುತ್ತಿದೆ,ಅದರಂತೆಯೇ ಅಂಕೋಲಾ ಪುರಸಭೆ ಕಚೇರಿಯಲ್ಲಿಯೂ ಸಹ ಮಂಗಳವಾರ ಬೆಳಗ್ಗೆ ಪೌರಕಾರ್ಮಿಕರ ನೇತೃತ್ವದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಸಿಬ್ಬಂದಿಗಳು ಅದ್ದೂರಿಯಿಂದ ಲಕ್ಷ್ಮೀ…

Read More
ಡಿ.ಆರ್.ಎಫ್.ಓ ಗುರುರಾಜ್ ಗೌಡರಿಗೆ ಮನೆಯಂಗಳದಲ್ಲಿ ಸನ್ಮಾನ!

ಅಂಕೋಲಾ : ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನೀಡುವ ಎನ್.ಟಿ.ಸಿ.ಎ ಅವಾರ್ಡ ಫಾರ್ ಎಕ್ಸಲೆನ್ಸ್ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ಮುಖ್ಯ ಮಂತ್ರಿಗಳ ಚಿನ್ನದ ಪದಕಕ್ಕೆ ಪುರಸ್ಕೃತರಾದ ಡಿ.ಆರ್.ಎಫ್.ಓ…

Read More
ಅಂಕೋಲಾ ಪುರಸಭೆಯಲ್ಲಿ ಕರ್ತವ್ಯಲೋಪ, ಅಧಿಕಾರ ದುರುಪಯೋಗ ಹಿನ್ನೆಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಮಂಜುನಾಥ ನಾಯ್ಕ

ಅಂಕೋಲಾ: ಪುರಸಭೆಯಲ್ಲಿ ದಿನಾಂಕ 22- 4- 2025 ರ ನಂತರದಲ್ಲಿ ಅಂದರೆ ಸುಮಾರು 6 ತಿಂಗಳು ಸಮೀಪಿಸುತ್ತಿದ್ದರು ಯಾವುದೇ ಸಭೆ ನಡೆಯದ ಕಾರಣ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ…

Read More