Month: August 2025

ಅಕ್ರಮ ಮದ್ಯ ಸಾಗಾಟ ಪ್ರಕರಣ: 14 ವರ್ಷದಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ!

ಕಾರವಾರ: ಅಕ್ರಮ ಮದ್ಯಸಾಗಾಟ ಆರೋಪದಲ್ಲಿ ಬರೋಬ್ಬರಿ 14 ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಚಿತ್ತಾಕುಲ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು..2011 ನವೆಂಬರ್ 19 ರಂದು KA 02 ET 9804 ನಂಬರಿನ ಬೈಕಿನಲ್ಲಿ 4000 ರೂಪಾಯಿ ಮೌಲ್ಯದ ಗೋವಾ…

ಟ್ಯಾಗೋರ್ ಪ್ರಶಸ್ತಿಗೆ ಪತ್ರಕರ್ತ ಸಂದೀಪ್, ಭರತ್ ರಾಜ್, ದಿಲೀಪ್ ಆಯ್ಕೆ

ಕಾರವಾರ: ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿವರ್ಷ ಕಾರವಾರದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಕೊಡಮಾಡುವ ಟ್ಯಾಗೋರ್ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಈ ಬಾರಿ ಸಹ ಮೂವರು ಪತ್ರಕರ್ತರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಟಿ ಬಿ ಹರಿಕಂತ ತಿಳಿಸಿದ್ದಾರೆ. ವಿದ್ಯುನ್ಮಾನ…

ಭಟ್ಕಳ ಪುರಸಭೆ ಇನ್ಮುಂದೆ ನಗರಸಭೆ!

ಕಾರವಾರ: ಭಟ್ಕಳ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿ ಇಂದು ಸಚಿವ ಸಂಪುಟ ನಿರ್ಧರಿಸಿದೆ. ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಸೆಕ್ಷನ್-3, 9, 349, 355, 356, 357, 359 ಮತ್ತು 361 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ…