Month: June 2026

ಚಿತ್ತಾಕುಲಾ ವ್ಯಾಪ್ತಿಯ ಎರಡು ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ: ಹಿತ್ತಾಳೆ ದೀಪ, ಪೂಜಾ ಸಾಮಗ್ರಿಗಳ ಕಳವು!

ಕಾರವಾರ ತಾಲೂಕಿನ ಚಿತ್ತಾಕುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ದೇವಸ್ಥಾನಗಳಲ್ಲಿ ಸಾವಿರಾರು ರೂಪಾಯಿ ಮೌಲ್ಯದ ಬೆಲೆಬಾಳುವ ಹಿತ್ತಾಳೆ ದೀಪ ಹಾಗೂ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿರುವ ಘಟನೆಗಳು ವರದಿಯಾಗಿವೆ.

NDPS Case | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ

ಭಟ್ಕಳ ಶಹರ ಹಾಗೂ ಗ್ರಾಮೀಣ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ದೇವಸ್ಥಾನಗಳ ಗಂಟೆಗಳ ಮೇಲೆ ಖದೀಮರ ಕಣ್ಣು! ಮೂರು ಕಡೆ ಲಕ್ಷಾಂತರ ಮೌಲ್ಯದ ಹಿತ್ತಾಳೆ ಗಂಟೆ, ದೀಪ ಕಳವು

ಕಾರವಾರ ತಾಲೂಕಿನಾದ್ಯಂತ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಮೂರು ಪ್ರತ್ಯೇಕ ದೇವಸ್ಥಾನಗಳಲ್ಲಿ ಲಕ್ಷಾಂತರ ಮೌಲ್ಯದ ಹಿತ್ತಾಳೆ ಗಂಟೆಗಳು ಹಾಗೂ ದೀಪಗಳನ್ನು ಕಳವು ಮಾಡಲಾಗಿದೆ.

ಡಿಕೆಶಿ CM ಆಗಿ ಅಧಿಕಾರ ಸ್ವೀಕಾರ ಹಿನ್ನೆಲೆ; ಮಂಕಾಳ ವೈದ್ಯ ನೇತೃತ್ವದಲ್ಲಿ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ!

Former minister Mankal Vaidya led special prayers at major temples in Uttara Kannada district's Bhatkal on Wednesday, praying for the state's prosperity and good governance ahead of D.K. Shivakumar's swearing-in…

ರೋಗಿಗೆ ಚಿಕಿತ್ಸೆ ಕೊಡಿಸಲು ಹೊರಟಿದ್ದ ಕಾರು ಟ್ಯಾಂಕರ್‌ಗೆ ಡಿಕ್ಕಿ: 13 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವೃದ್ಧ ಕೊನೆಯುಸಿರು!

A tragic road accident occurred near Yellapur when a speeding Ertiga car, heading towards Karwar for a patient's medical treatment, rammed into a tanker lorry. A 62-year-old man who sustained…